Kannada News: ಯಪ್ಪಾ, ಡೈರೆಕ್ಟರ್ ಗಳು ಮುಂಬೈ ನಿಂದ ನಟಿಯರನ್ನು ಕರೆತರುವುದು ಇದಕ್ಕೇನಾ? ಖ್ಯಾತ ನಟಿ ಬಿಚ್ಚಿಟ್ಟರು ಅಸಲಿ ಸತ್ಯ.

AMP Ads

Kannada News: ಕಾಸ್ಟಿಂಗ್ ಕೌಚ್ ಈಗ ಎಲ್ಲಾ ಭಾಷೆಯ ಸಿನಿಮಾ ಇಂಡಸ್ಟ್ರಿಯಲ್ಲಿ ಸಾಮಾನ್ಯ ಎನ್ನುವ ಹಾಗೆ ಆಗಿದೆ. ಇದು ಎಲ್ಲಾ ಕಡೆ ಹೆಚ್ಚಾಗುತ್ತಿರುವುದರಿಂದ ಸಹಿಸಲಾಗದೆ ಅನೇಕರು ಚಿತ್ರರಂಗದಿಂದ ದೂರ ಹೋಗುತ್ತಿದ್ದಾರೆ. ಇಂಡಸ್ಟ್ರಿಗೆ ಬರಲು ಇಷ್ಟಪಡುವ ಹೊಸಬರಿಗೆ ಈ ರೀತಿಯ ಸಾಕಷ್ಟು ಅವಕಾಶಗಳು ಸಿಗುತ್ತದೆ. ಯಾವುದೇ ಹಿನ್ನೆಲೆ ಇಲ್ಲದೆ ಬರುವ ಹೀರೋಯಿನ್ ಗಳಿಗೆ ಈ ಸಮಸ್ಯೆಗಳು ಬರುವುದು ಹೆಚ್ಚು. ಇದನ್ನು ಕೆಲವರು ಧೈರ್ಯದಿಂದ ಎದುರಿಸುತ್ತಾರೆ. ಇನ್ನು ಕೆಲವರು ಇದನ್ನು ಒಪ್ಪಿಕೊಂಡು ಅವಕಾಶಗಳನ್ನು ಪಡೆದುಕೊಳ್ಳುತ್ತಾತೆ..

MeToo ಶುರುವಾದಾಗ ಅನೇಕರು ಈ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಲು ಶುರು ಮಾಡಿದರು. ಇತ್ತೀಚೆಗೆ ನಟಿ ತೇಜಸ್ವಿ ಮಡಿವಾಡ ಕೂಡ ಕ್ಯಾಸ್ಟಿಂಗ್ ಕೌಚ್ ಬಗ್ಗೆ ಕಮೆಂಟ್ ಮಾಡಿದ್ದಾರೆ. ಈ ನಟಿ ಐಸ್ ಕ್ರೀಮ್ ಸಿನಿಮಾ ಮೂಲಕ ಜನಪ್ರಿಯತೆ ಪಡೆದರು. ನಂತರ ಇವರಿಗೆ ಕೇರಿಂತ ಎನ್ನುವ ಒಳ್ಳೆಯ ಸಿನಿಮಾ ಸಹ ಸಿಕ್ಕಿತು. ಇತ್ತೀಚೆಗೆ ಕಮಿಟ್ಮೆಂಟ್ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಲಿಪ್ ಲಾಕ್ ದೃಶ್ಯ ಕೂಡ ಇದೆ. ಈ ಸಿನಿಮಾ ಇತ್ತೀಚೆಗೆ ಸಂದರ್ಶನದಲ್ಲಿ ಭಾಗವಹಿಸಿದ್ದರು. ಆ ಸಂದರ್ಶನದಲ್ಲಿ ಕೆಲವು ವಿಚಾರ ಹಂಚಿಕೊಂಡಿದ್ದಾರೆ. ಇದನ್ನು ಓದಿ..Kannada News: ನಿಶ್ಚಿತಾರ್ಥ ಮುಗಿದ 2 ದಿನಕ್ಕೆ ಮುಂದಿನ ಸೊಸೆ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಸುಮಲತಾ, ಕೇಳಿ ಎಲ್ಲರೂ ಶಾಕ್.

AMP Ad3

ಟಾಲಿವುಡ್ ನಲ್ಲಿ ಮುಂಬೈ ನಟಿಯರಿಗೆ ಮಾತ್ರ ಹೆಚ್ಚು ಅವಕಾಶಗಳು ಸಿಗುತ್ತವೆ. ಏಕೆಂದರೆ ಮುಂಬೈ ನಟಿಯರು ಕಮಿಟ್ಮೆಂಟ್ ಕೊಡಲು ರೆಡಿಯಾಗಿದ್ದಾರೆ. ನಮ್ಮ ತೆಲುಗು ನಟಿಯರು ಹಾಗಲ್ಲ. ಈ ಕಾರಣದಿಂದಲೇ ಟಾಲಿವುಡ್ ನಲ್ಲಿ ತೆಲುಗು ಹುಡುಗಿಯರಿಗಿಂತ ಮುಂಬೈ ನಟಿಯರಿಗೆ ಹೆಚ್ಚು ಅವಕಾಶಗಳು ಸಿಗುತ್ತವೆ ಎಂದು ತೇಜಸ್ವಿ ಮಡಿವಾಡ ಶಾಕಿಂಗ್ ಸತ್ಯವನ್ನು ತೆರೆದಿಟ್ಟಿದ್ದಾರೆ. ಇವರ ಕಮೆಂಟ್ಸ್ ಗಳು ಈಗ ವೈರಲ್ ಆಗುತ್ತಿದ್ದು, ನೆಟ್ಟಿಗರು ವಿವಿಧ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದನ್ನು ಓದಿ.. Kannada News: ಇಡೀ ವಿಶ್ವವೇ ಕಾಂತಾರ ಮೆಚ್ಚಿರುವಾಗ ಆ ಒಬ್ಬ ಬಾಲಿವುಡ್ ನವನಿಗೆ ಶುರುವಾಗಿದೆ ಉರಿ: ಯಾಕೆ ಗೊತ್ತೇ? ಏನು ಹೇಳಿದ್ದಾರೆ ಗೊತ್ತೇ??

Comments (0)
Add Comment